ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ.'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಆಗಸ್ಟ್ 18ರಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಿಂದ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು,ಜನಜೀವನ ಅಸ್ತವ್ಯಸ್ತಗೊಂಡಿದೆ.ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೂಲವಾಗಿ ತುರ್ತು ಆದೇಶ ಹೊರಡಿಸಿದ್ದಾರೆ
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಿಗೆ ನಾಳೆ ರಜೆ


0 Comments