ಉಡುಪಿ :ಹಾಡಹಗಲೇ ಬಸ್ ಮಾಲೀಕ ಸೈಫುದ್ದೀನ್ ಬರ್ಬರ ಹತ್ಯೆ

 


ಉಡುಪಿಯಲ್ಲಿ ಹಾಡಹಗಲೇ ಬಸ್ ಮಾಲೀಕ ಹಾಗೂ ರೌಡಿಶೀಟರ್ ಸೈಫುದ್ದೀನ್ ಅವರನ್ನು ಮಲ್ಪೆ ಸಮೀಪದ ಕೊಡವೂರಿನ ಮನೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ.




ಮಾಹಿತಿಯಂತೆ, ಕೊಡವೂರಿನ ಮನೆಯೊಂದರಲ್ಲಿ ಮೊದಲಿಗೆ ಪಿಸ್ತೂಲ್‌ನಿಂದ ಗುಂಡಿನ ದಾಳಿ ನಡೆಸಿ, ನಂತರ ತಲವಾರಿನಿಂದ ಕೊಚ್ಚಿ ಸೈಫುದ್ದೀನ್ ಅವರನ್ನು ಕೊಲೆಗೈಯಲಾಗಿದೆ. ಈ ಕುರಿತು ಸೈಫುದ್ದೀನ್ ಅವರ ಸಹಚರರೇ ಹತ್ಯೆ ನಡೆಸಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ.


ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166



Post a Comment

0 Comments