ಕುಶಾಲನಗರ: ಮಾದಾಪಟ್ಟಣದಲ್ಲಿ ಬಸ್–JCB ಡಿಕ್ಕಿ – 13ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

                    


                   
 ಕುಶಾಲನಗರದ ಮಾದಾಪಟ್ಟಣದ ಬಳಿ ಇಂದು ಬೆಳಿಗ್ಗೆ KSRTC ಬಸ್ ಹಾಗೂ JCB ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ 13ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸೈರಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.




ಗಾಯಾಳುಗಳ ಪೈಕಿ ಏಳು ಮಂದಿ ಹೋಂ ಗಾರ್ಡ್ಸ್ ಆಗಿದ್ದು, ಮಡಿಕೇರಿಯಲ್ಲಿ ನಡೆಯುತ್ತಿರುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಕರ್ತವ್ಯಕ್ಕೆ ತೆರಳುವಾಗ ಅಪಘಾತಕ್ಕೀಡಾಗಿದ್ದಾರೆ.


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166



Post a Comment

0 Comments